ಶಿವಮೊಗ್ಗ ಸ್ಮಾರ್ಟ್‍ಸಿಟಿ ಸಾರ್ವಜನಿಕ ಕುಂದು ಕೊರತೆ ಸಭೆ ಸೆಪ್ಟೆಂಬರ್‌ 12ಕ್ಕೆ

ಶಿವಮೊಗ್ಗ ಸ್ಮಾರ್ಟ್‍ಸಿಟಿ ಸಾರ್ವಜನಿಕ ಕುಂದು ಕೊರತೆ ಸಭೆ ಸೆಪ್ಟೆಂಬರ್‌ 12ಕ್ಕೆ

ಶಿವಮೊಗ್ಗ | 7 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಸ್ಮಾರ್ಟ್‍ಸಿಟಿ ವತಿಯಿಂದ ಅನುಷ್ಟಾನಗೊಳಿಸಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿ ಸಾರ್ವಜನಿಕರ ಕುಂದು ಕೊರತೆ, ಅಹವಾಲು ಸ್ವೀಕರಿಸುವ ಮತ್ತು ಪರಿಹಾರಾತ್ಮಕ ಕ್ರಮಗಳ ಕುರಿತು ಚರ್ಚಿಸಲು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ 2023ರ ಸೆಪ್ಟೆಂಬರ್‌ 12 ರಂದು ಮಧ್ಯಾಹ್ನ 3 ಗಂಟೆಗೆ ಸ್ಮಾರ್ಟ್ ಸಿಟಿ ವತಿಯಿಂದ ಸಭೆ ಏರ್ಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಸ್ಮಾರ್ಟ್‌ ಸಿಟಿ ಸಭೆಯಲ್ಲಿ ಮೆಸ್ಕಾಂ, ಜಲಮಂಡಳಿ ಮತ್ತು ನೈರ್ಮಲ್ಯೀಕರಣ ಇಲಾಖೆ, ಮಹಾನಗರಪಾಲಿಕೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳುವರು.

ಸಭೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಆಗಮಿಸಿ ಕುಂದು ಕೊರತೆಗಳನ್ನು ಸಲ್ಲಿಸಬಹುದು ಅಥವಾ ಲಿಖಿತವಾಗಿ ಇಮೇಲ್ ವಿಳಾಸ [email protected] ವಾಟ್ಸಾಪ್ ಸಂಖ್ಯೆ: 9480022672 ಗೆ 2023ರ ಸೆಪ್ಟೆಂಬರ್‌ 11 ರೊಳಗೆ ಸಲ್ಲಿಸಬಹುದು ಎಂದು ಶಿವಮೊಗ್ಗ ಸ್ಮಾರ್ಟ ಸಿಟಿ ಲಿಮಿಟೆಡ್‍ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!