ವೈಕುಂಠ ಏಕಾದಶಿ ಪ್ರಯುಕ್ತ ಶಿವಮೊಗ್ಗ ನಗರಾದ್ಯಂತ ವಿಶೇಷ ಪೂಜೆ

ವೈಕುಂಠ ಏಕಾದಶಿ ಪ್ರಯುಕ್ತ ಶಿವಮೊಗ್ಗ ನಗರಾದ್ಯಂತ ವಿಶೇಷ ಪೂಜೆ

ಶಿವಮೊಗ್ಗ | 2 ಜನವರಿ 2023 | ಡಿಜಿ ಮಲೆನಾಡು.ಕಾಂ

ವೈಕುಂಠ ಏಕಾದಶಿ ಪ್ರಯುಕ್ತ ಶಿವಮೊಗ್ಗ ನಗರದ ವಿವಿಧ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮತ್ತು ಪೂಜೆ ನಡೆಯಿತು. ಏಕಾದಶಿ ವಿಶೇಷ ಹಿನ್ನೆಲೆಯಲ್ಲಿ ಭಕ್ತರು ಬೆಳಗ್ಗೆಯಿಂದಲೇ ದೇವರ ದರ್ಶನ ಪಡೆದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ನವುಲೆ ಬೆಟ್ಟದ ಶ್ರೀ ವೆಂಕಟರಮಣ ಸ್ವಾಮಿ, ಗೌಡ ಸಾರಸ್ವತ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಾಲಯ, ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ, ಎಲ್‌ಬಿಎಸ್‌ ನಗರದ ಶ್ರೀ ಲಕ್ಷ್ಮೀವೆಂಕಟರಮಣ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯಗಳಿಗೆ ಹೂವಿನ ಅಲಂಕಾರ ಮಾಡಲಾಗಿತ್ತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವೈಕುಂಠ ಏಕಾದಶಿ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಪ್ರಮುಖ ಬಡಾವಣೆಗಳಲ್ಲಿ ಇರುವ ಶ್ರೀ ವೆಂಕಟರಮಣ ಸ್ವಾಮಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗಿಯಾದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!