ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್‌ಗೆ ವಾಣಿಜ್ಯ ರತ್ನ ಪ್ರಶಸ್ತಿ

ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್‌ಗೆ ವಾಣಿಜ್ಯ ರತ್ನ ಪ್ರಶಸ್ತಿ

ಶಿವಮೊಗ್ಗ | 2 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ವತಿಯಿಂದ ಆಯೋಜಿಸಿದ್ದ 95ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್ ಅವರಿಗೆ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ವಾಣಿಜ್ಯ ರತ್ನ ಪ್ರಶಸ್ತಿಯು ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಸ್ಥೆಯು ನೀಡುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಆಗಿದ್ದು, ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್ ಅವರಿಗೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ  ನೀಡಲಾಯಿತು.

ಉದ್ಯಮಿ ಕಿಮ್ಮನೆ ಜಯರಾಮ್ ಅವರು ವೃತ್ತಿಯಿಂದ ಕೃಷಿಕರಾಗಿದ್ದು, ಇವರು ಪ್ರಸ್ತುತ 300 ಎಕರೆ ಕಾಫಿ ತೋಟ ಹೊಂದಿದ್ದಾರೆ. ಕೆಟಿಜಿ ಗ್ರೂಪ್ ಆಫ್ ಕಂಪನಿ ಸಂಸ್ಥಾಪಕರಾಗಿದ್ದಾರೆ. ಕಿಮ್ಮನೆ ಗುಂಡಪ್ಪಗೌಡ ಮತ್ತು ಸನ್ಸ್ ಅರೇಕಾ ನಟ್ಸ್ ಪಾಲುದಾರರಾಗಿದ್ದಾರೆ. ಶಿವಮೊಗ್ಗದಲ್ಲಿ ಅತ್ಯಾಧುನಿಕ ಸೌಕರ್ಯ ಹೊಂದಿರುವ ಕಿಮ್ಮನೆ ಗಾಲ್ಫ್ ರೆಸಾರ್ಟ್ ಮುನ್ನಡೆಸುತ್ತಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತ ಕಿಮ್ಮನೆ ಜಯರಾಮ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕರಾದ ಇ.ಪರಮೇಶ್ವರ್, ಸುಕುಮಾರ್, ಗಣೇಶ್ ಅಂಗಡಿ ಅಭಿನಂದಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!