ಮಳೆಹಾನಿ ಪ್ರದೇಶಗಳಿಗೆ ಶಾಸಕರ ಭೇಟಿ

ಮಳೆಹಾನಿ ಪ್ರದೇಶಗಳಿಗೆ ಶಾಸಕರ ಭೇಟಿ

ಶಿವಮೊಗ್ಗ | 21 ಮೇ 2024 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಮಿಳಘಟ್ಟ, ಅಶೋಕ ನಗರ ಹಾಗೂ ಗೋಪಾಲಗೌಡ ಬಡಾವಣೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಮುಂದಿನ ದಿನಗಳಲ್ಲಿ ಇಂಥ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ‌ ಜರುಗಿಸಲು ಹಾಗೂ ಶೀಘ್ರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಶಿವಮೊಗ್ಗ ನಗರದಲ್ಲಿ ಸಂಭವಿಸಿದ ಭಾರಿ ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಮಂಡ್ಲಿ, ಗಾಡಿಕೊಪ್ಪ, ಕುವೆಂಪು ಬಡಾವಣೆ, ಕಾಶಿಪುರ, ಬೊಮ್ಮನಕಟ್ಟೆ, ವೆಂಕಟೇಶ ನಗರ, ಬಾಪೂಜಿನಗರ, ಸಿದ್ದೇಶ್ವರ ನಗರ ಹಾಗೂ ವಂದನಾ ಟಾಕೀಸ್ ಸುತ್ತಮುತ್ತ ಪ್ರದೇಶಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿದರು. ವಾಸ್ತವಿಕ ಸ್ಥಿತಿಗತಿಗಳ ಪರಿವೀಕ್ಷಣೆ ನಡೆಸಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಈ ಸಂದರ್ಭದಲ್ಲಿ ಮಳೆಯಿಂದ ಉಂಟಾಗಬಹುದಾದ ತೊಂದರೆಗಳ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳೊಂದಿಗೆ ಸೂಚನೆ ನೀಡಿದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

digimalenadu

ಶಿವಮೊಗ್ಗ
error: Content is protected !!